<p><strong>ನವದೆಹಲಿ:</strong> ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ–ಕಿಸಾನ್) ಯೋಜನೆಯಲ್ಲಿ ಫಲಾನುಭವಿಗಳಿಗೆ ₹ 50,850 ಕೋಟಿ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.</p>.<p>ಒಟ್ಟಾರೆ 14 ಕೋಟಿ ಫಲಾನುಭವಿಗಳಿಗೆ ಇದರ ಪ್ರಯೋಜನ ಸಿಗಲಿದ್ದು, ಫೆಬ್ರುವರಿ 20ರವರೆಗೆ 8.46 ಕೋಟಿ ರೈತ ಕುಟುಂಬಗಳಿಗೆ ಹಣ ವಿತರಿಸಲಾಗಿದೆ ಎಂದು ತಿಳಿಸಿದೆ.</p>.<p>ವಾರ್ಷಿಕ ₹ 6 ಸಾವಿರ ಮೊತ್ತವು ರೈತರ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದೆ. ಇದಕ್ಕೆ,ಆಧಾರ್ ಸಂಖ್ಯೆ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊಂದಿರುವುದು ಕಡ್ಡಾಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ–ಕಿಸಾನ್) ಯೋಜನೆಯಲ್ಲಿ ಫಲಾನುಭವಿಗಳಿಗೆ ₹ 50,850 ಕೋಟಿ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.</p>.<p>ಒಟ್ಟಾರೆ 14 ಕೋಟಿ ಫಲಾನುಭವಿಗಳಿಗೆ ಇದರ ಪ್ರಯೋಜನ ಸಿಗಲಿದ್ದು, ಫೆಬ್ರುವರಿ 20ರವರೆಗೆ 8.46 ಕೋಟಿ ರೈತ ಕುಟುಂಬಗಳಿಗೆ ಹಣ ವಿತರಿಸಲಾಗಿದೆ ಎಂದು ತಿಳಿಸಿದೆ.</p>.<p>ವಾರ್ಷಿಕ ₹ 6 ಸಾವಿರ ಮೊತ್ತವು ರೈತರ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದೆ. ಇದಕ್ಕೆ,ಆಧಾರ್ ಸಂಖ್ಯೆ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊಂದಿರುವುದು ಕಡ್ಡಾಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>