ಮಂಗಳೂರು: ‘ವರ್ಲ್ಡ್ ಲೀಡರ್ಶಿಪ್ ಕಾಂಗ್ರೆಸ್ ಆ್ಯಂಡ್ ಅವಾರ್ಡ್ಸ್’ ನೀಡುವ ‘ಸಿಇಒ ಆಫ್ ದ ಇಯರ್’ ಪ್ರಶಸ್ತಿಯನ್ನು ಮುಂಬೈನಲ್ಲಿ ನಡೆದ 19ನೇ ‘ಗ್ಲೋಬಲ್ ಎಡಿಷನ್ ಆಫ್ ಬಿಸಿನೆಸ್ ಲೀಡರ್ ಆಫ್ ದ ಇಯರ್’ ಸಮಾರಂಭದಲ್ಲಿ ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಮಹಾಬಲೇಶ್ವರ ಎಂ.ಎಸ್. ಅವರಿಗೆ ಪ್ರದಾನ ಮಾಡಲಾಯಿತು.
‘ಕೋವಿಡ್–19 ಸಂಕಷ್ಟದ ನಡುವೆಯೂ ಬ್ಯಾಂಕಿನ ಎಲ್ಲರ ಕಠಿಣ ಪರಿಶ್ರಮ ಹಾಗೂ ಬದ್ಧತೆಯ ಪ್ರತಿಫಲವಾಗಿ ಈ ಪ್ರತಿಷ್ಠಿತ ಪ್ರಶಸ್ತಿಯು ಒಲಿದು ಬಂದಿದೆ’ ಎಂದುಪ್ರಶಸ್ತಿ ಸ್ವೀಕರಿಸಿ ಮಹಾಬಲೇಶ್ವರ ಅವರು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.