ಕರ್ನಾಟಕ ಸರ್ಕಾರವು ಈ ಸಭೆಯ ಪಾಲುದಾರ ಆಗಿದ್ದು, ರಾಜ್ಯದ ಐ.ಟಿ. ಮತ್ತು ಬಿ.ಟಿ. ಸಚಿವ ಸಿ.ಎನ್. ಅಶ್ವತ್ಥನಾರಾಯಣ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮತ್ತು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಅವರು ಶೃಂಗವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸಿಐಐ ತಿಳಿಸಿದೆ.