ಅಹಮದಾಬಾದ್ (ಪಿಟಿಐ): ಗ್ರಾಹಕರ ಜನಧನ್ ಖಾತೆ, ಆಧಾರ್ ಮತ್ತು ಮೊಬೈಲ್ ಸಂಖ್ಯೆಯನ್ನು ಆಧಾರವಾಗಿ ಇರಿಸಿಕೊಂಡು, ಕೇಂದ್ರದ ಅಭಿವೃದ್ಧಿ ಯೋಜನೆಗಳ ಅಡಿಯಲ್ಲಿ ನೀಡುವ ಹಣಕಾಸಿನ ನೆರವನ್ನು ನೇರವಾಗಿ ಗ್ರಾಹಕರ ಖಾತೆಗೆ ವರ್ಗಾವಣೆ ಮಾಡುವ ಅವಕಾಶವನ್ನು ಸಹಕಾರ ಬ್ಯಾಂಕ್ಗಳಿಗೂ ನೀಡಲಾಗುವುದು ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ.