ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ | ₹ 150 ಕೋಟಿ ದೇಣಿಗೆ ನೀಡಿದ ಎನ್‌ಎಂಡಿಸಿ: ₹ 500 ಕೋಟಿ ಕೊಟ್ಟ ರಿಲಯನ್ಸ್

Last Updated 31 ಮಾರ್ಚ್ 2020, 1:23 IST
ಅಕ್ಷರ ಗಾತ್ರ

ಹೈದರಾಬಾದ್‌: ಕೇಂದ್ರೋದ್ಯಮಗಳ ನವರತ್ನಗಳಲ್ಲಿ ಒಂದಾಗಿರುವ ಗಣಿಗಾರಿಕೆ ಕಂಪನಿ ‘ಎನ್‌ಎಂಡಿಸಿ’, ಪಿಎಂ ಕೇರ್ಸ್‌ ಫಂಡ್‌ಗೆ ₹ 150 ಕೋಟಿ ದೇಣಿಗೆ ನೀಡಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಎನ್‌. ಬೈಜೇಂದ್ರ ಕುಮಾರ್‌ ಟ್ವೀಟ್‌ ಮಾಡಿದ್ದಾರೆ.

ಆರ್‌ಐಎಲ್‌ ₹ 500 ಕೋಟಿ: ಪ್ರಧಾನಿ ಮನವಿಗೆ ಸ್ಪಂದಿಸಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ₹ 500 ಕೋಟಿ ಕೊಡುಗೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT