‘94 ಸಿ ವ್ಯಾಪ್ತಿಗೆ ಕಾಫಿ ಬೆಳೆಗಾರರ ಸಣ್ಣಪುಟ್ಟ ಒತ್ತುವರಿಯನ್ನು ತರುವುದು, ಸರ್ಕಾರಿ ಭೂಮಿ ಕಬಳಿಕೆ ಮಾಡಿಕೊಂಡ ಕಾಫಿ ಬೆಳೆಗಾರರ ಮೇಲಿನ ಪ್ರಕರಣ ತೆಗೆದುಹಾಕಿ, ಅಂತಹ ಜಮೀನನ್ನು ಭೋಗ್ಯಕ್ಕೆ ಕೊಡಿಸುವುದು, ಕೊಮಾರ್ಕ್ನಂತಹ ಕಾಫಿ ಖರೀದಿ ಸಂಸ್ಥೆಗಳ ಬಲವರ್ಧನೆಗೆ ಕ್ರಮ ಸಹಿತ ಹಲವು ಯೋಜನೆಗಳನ್ನು ಸರ್ಕಾರ ಹಂತ ಹಂತವಾಗಿ ಜಾರಿಗೆ ತರಲಿದ್ದು, ಬೆಳೆಗಾರರು ಆತಂಕಪಡಬಾರದು’ ಎಂದರು.