ಭಾರತ ಮತ್ತು ಆಸಿಯಾನ್ ರಾಷ್ಟ್ರಗಳ ನಡುವಣ ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳನ್ನು ಉತ್ತೇಜಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗುವ ಈ ಸಮಾವೇಶವು, ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿಯ ಅವಕಾಶಗಳನ್ನು ಹೆಚ್ಚಿಸಲು ನೆರವಾಗಲಿದೆ ಎಂದು ಪ್ರಧಾನಿಗೆ ತಿಳಿಸಲಾಯಿತು ಎಂದು ಸಂಘದಅಧ್ಯಕ್ಷ ಸುಧಾಕರ ಎಸ್. ಶೆಟ್ಟಿ ತಿಳಿಸಿದ್ದಾರೆ.