ಫಲಾನುಭವಿ ಖಾತೆಗೆ ಹಣ ವರ್ಗಾವಣೆ ವಿಳಂಬ ಆಗುವುದು ಮತ್ತು ಹಿರಿಯ ನಾಗರಿಕರು ವಂಚನೆಗೆ ಒಳಗಾಗದಂತೆ ನೋಡಿಕೊಳ್ಳಲು ಹೆಚ್ಚುವರಿ ದೃಢೀಕರಣ ಸೇರಿ ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದು
-ಸಂಜಯ್ ಮಲ್ಹೋತ್ರಾ, ಆರ್ಬಿಐ ಗವರ್ನರ್
ಡಿಜಿಟಲ್ ವಂಚನೆಗೆ ತಿಳಿಯದೆ ಬಲಿಯಾಗುವ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಪರಿಹಾರವನ್ನು ಘೋಷಿಸಲಾಗಿದೆ. ಇದರಿಂದ ಹೆಚ್ಚಿನ ಹಣಕಾಸು ಹೊರೆ ಬೀಳುವುದಿಲ್ಲ
-ಜೆ.ಸ್ವಾಮಿನಾಥನ್, ಡೆಪ್ಯುಟಿ ಗವರ್ನರ್
ಠೇವಣಿದಾರರು ತಮ್ಮ ಠೇವಣಿಗಳನ್ನು ಮರಳಿ ಪಡೆಯುವಂತೆ ಜಾಗೃತಿ ಅಭಿಯಾನ ನಡೆಸಿದ್ದರಿಂದ ಠೇವಣಿಗಳ ಹಿಂತೆಗೆತವು ವಾರ್ಷಿಕ ₹5 ಸಾವಿರಕ್ಕೆ ಏರಿಕೆಯಾಗಿದೆ