ಗುರುವಾರ, 25 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ಮದ್ಯದಂಗಡಿಗೆ ಕೋಟಿ ದರ ನಿಗದಿ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿ

Karnataka Liquor License: ದಾವಣಗೆರೆ: ಮದ್ಯದಂಗಡಿ ಪರವಾನಗಿಗೆ ₹ 1.95 ಕೋಟಿ ದರ ನಿಗದಿಪಡಿಸಿದ ರಾಜ್ಯ ಸರ್ಕಾರ, ಪ್ರತಿ ಇಲಾಖೆಯನ್ನು ಲೂಟಿ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ‘ಪರಿಶಿಷ್ಟ ಜಾತಿ ಉಪಯೋಜನೆ
Last Updated 25 ಡಿಸೆಂಬರ್ 2025, 11:23 IST
ಮದ್ಯದಂಗಡಿಗೆ ಕೋಟಿ ದರ ನಿಗದಿ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಸ್ವಾಮಿನಾಥನ್‌ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಪಡಿಸಿ: ಕೋಡಿಹಳ್ಳಿ ಚಂದ್ರಶೇಖರ್

MSP for Farmers: ಹೊಸಪೇಟೆ (ವಿಜಯನಗರ): ರೈತರು ಬೆಳೆಯುವ ಬೆಳೆಗೆ ನಿಜವಾಗಿ ತಗಲುವ ವೆಚ್ಚಕ್ಕೆ ಶೇ 50ರಷ್ಟು ಮೊತ್ತವನ್ನು ಸೇರಿಸಿ (ಸಿ2+50) ಬೆಂಬಲ ಬೆಲೆ ನಿಗದಿಪಡಿಸಬೇಕು ಎಂಬುದು ಕೃಷಿ ವಿಜ್ಞಾನಿ ಎಂ.ಎಸ್‌.ಸ್ವಾಮಿನಾಥನ್ ಅವರ ಸೂತ್ರವಾಗಿತ್ತು, ಅದರಂತೆ ನಡೆ
Last Updated 25 ಡಿಸೆಂಬರ್ 2025, 10:30 IST
ಸ್ವಾಮಿನಾಥನ್‌ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಪಡಿಸಿ: ಕೋಡಿಹಳ್ಳಿ ಚಂದ್ರಶೇಖರ್

ಅಂಬೇಡ್ಕರ್ ಹೋರಾಟದ ಸ್ಮರಣೆ; ಸಾಂಕೇತಿಕ ಮನುಸ್ಮೃತಿ ದಹನ

Dalit Sangharsh Samiti: ಬೀದರ್: 1927ರ ಡಿಸೆಂಬರ್ 25ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಸಾರ್ವಜನಿಕವಾಗಿ ಮನುಸ್ಮೃತಿ ದಹಿಸಿದ ದಿನದ ಸ್ಮರಣಾರ್ಥ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ನಗರದಲ್ಲಿ ಬುಧವಾರ ಬಾಬಾ ಸಾಹೇಬರ ವೃತ್ತದಲ್ಲಿ ಮನುಸ್ಮೃತಿ ದಹನ ಮಾಡಿದರು.‌
Last Updated 25 ಡಿಸೆಂಬರ್ 2025, 10:28 IST
ಅಂಬೇಡ್ಕರ್ ಹೋರಾಟದ ಸ್ಮರಣೆ; ಸಾಂಕೇತಿಕ ಮನುಸ್ಮೃತಿ ದಹನ

ಹೊಸ ಇಂದಿರಾ ಕ್ಯಾಂಟೀನ್‌ ಉದ್ಘಾಟನೆಯಿಂದ ಬಡವರಿಗೆ ಅನುಕೂಲ: ಸಚಿವ ರಹೀಂ ಖಾನ್

Rahim Khan: ಬೀದರ್‌: ನಗರದ ಓಲ್ಡ್ ಸಿಟಿಯ ನೂರು ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಆವರಣದಲ್ಲಿ ನೂತನ ಇಂದಿರಾ ಕ್ಯಾಂಟೀನ್‌ ಅನ್ನು ಪೌರಾಡಳಿತ ಸಚಿವ ರಹೀಂ ಖಾನ್‌ ಗುರುವಾರ ಉದ್ಘಾಟಿಸಿದರು. ಬಳಿಕ ಉಪಾಹಾರ ಸವಿದರು. ಬಡವರಿಗೆ, ಕೂಲಿ ಕಾರ್ಮಿಕರಿಗೆ
Last Updated 25 ಡಿಸೆಂಬರ್ 2025, 10:09 IST
ಹೊಸ ಇಂದಿರಾ ಕ್ಯಾಂಟೀನ್‌ ಉದ್ಘಾಟನೆಯಿಂದ ಬಡವರಿಗೆ ಅನುಕೂಲ: ಸಚಿವ ರಹೀಂ ಖಾನ್

ನಿರ್ಮಲಾ ಗರಂ ಬೆನ್ನಲ್ಲೇ ಹಂಪಿ ಸ್ಮಾರಕಗಳ ಬಳಿ ಡಿ.ಸಿ ಸ್ವಚ್ಛತಾ ಪರಿಶೀಲನೆ

Hampi Heritage: ಹೊಸಪೇಟೆ (ವಿಜಯನಗರ): ಹಂಪಿಯಲ್ಲಿ ಸ್ಮಾರಕಗಳ ಬಳಿ ಸ್ವಚ್ಛತೆ ಕಾಪಾಡಿಲ್ಲ, ಎಲ್ಲೆಂದರಲ್ಲಿ ಕಸ, ಗಲೀಜು ಇದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅಸಮಾಧಾನ ವ್ಯಕ್ತಪಡಿಸಿದ ಬಳಿಕ ವಿಜಯನಗರ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು
Last Updated 25 ಡಿಸೆಂಬರ್ 2025, 9:09 IST
ನಿರ್ಮಲಾ ಗರಂ ಬೆನ್ನಲ್ಲೇ ಹಂಪಿ ಸ್ಮಾರಕಗಳ ಬಳಿ ಡಿ.ಸಿ ಸ್ವಚ್ಛತಾ ಪರಿಶೀಲನೆ

ಚಿತ್ರದುರ್ಗ ಬಸ್ ಅಪಘಾತ: ಸ್ಲೀಪರ್‌ ಬಸ್‌ಗೆ ಬೆಂಕಿ, ಪ್ರಯಾಣಿಕರು ಸಜೀವ ದಹನ

Chitradurga Road Accident: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸೀಬರ್ಡ್‌ ಬಸ್‌ ಸುಟ್ಟು ಕರಕಲಾಗಿದ್ದು, ಐವರು ಸಜೀವ ದಹನಗೊಂಡಿದ್ದಾರೆ. ಹಲವರು ನಾಪತ್ತೆಯಾಗಿದ್ದು, 21 ಮಂದಿಗೆ ಗಾಯಗಳಾಗಿವೆ.
Last Updated 25 ಡಿಸೆಂಬರ್ 2025, 8:36 IST
ಚಿತ್ರದುರ್ಗ ಬಸ್ ಅಪಘಾತ: ಸ್ಲೀಪರ್‌ ಬಸ್‌ಗೆ ಬೆಂಕಿ, ಪ್ರಯಾಣಿಕರು ಸಜೀವ ದಹನ

ಮರ್ಯಾದೆಗೇಡು ಹತ್ಯೆ | ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ: ಮೂರ್ತಿ

Hubballi Honor Killing: ಇನಾಂ ವೀರಾಪುರ ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಸಿ/ಎಸ್‌ಟಿ ಆಯೋಗದ ಅಧ್ಯಕ್ಷ ಡಾ. ಎಲ್. ಮೂರ್ತಿ ತಿಳಿಸಿದರು.
Last Updated 25 ಡಿಸೆಂಬರ್ 2025, 8:36 IST
ಮರ್ಯಾದೆಗೇಡು ಹತ್ಯೆ | ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ: ಮೂರ್ತಿ
ADVERTISEMENT

ಮೈಸೂರು: ಮನುಸ್ಮೃತಿಗೆ ಬೆಂಕಿ, ಸಮಾನತೆಯ ಜ್ಯೋತಿ ಬೆಳಗಲೆಂಬ ಆಶಯ

Dalit Sangharsha Samithi: ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮತಿಯನ್ನು ದಹಿಸಿದ ದಿನದ ಅಂಗವಾಗಿ ಮೈಸೂರಿನ ಪುರಭವನದ ಆವರಣದಲ್ಲಿ ದಸಂಸ ಕಾರ್ಯಕರ್ತರು ಮನುಸ್ಮತಿಯ ಪ್ರತಿಯನ್ನು ಸುಟ್ಟು ಪ್ರತಿಭಟಿಸಿದರು.
Last Updated 25 ಡಿಸೆಂಬರ್ 2025, 8:20 IST
ಮೈಸೂರು: ಮನುಸ್ಮೃತಿಗೆ ಬೆಂಕಿ, ಸಮಾನತೆಯ ಜ್ಯೋತಿ ಬೆಳಗಲೆಂಬ ಆಶಯ

ಲೋಕಾಯುಕ್ತ ಅಧಿಕಾರಿಗಳ ತಂಡ: ಕಾಮಗಾರಿ ಪರಿಶೀಲನೆ

Malur News: ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ನಡೆದ ರಸ್ತೆ ಹಾಗೂ ಇತರೆ ಕಾಮಗಾರಿಗಳ ಗುಣಮಟ್ಟ ಪರಿಶೀಲನೆಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಬುಧವಾರ ಮಾಲೂರು ತಾಲ್ಲೂಕಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿತು.
Last Updated 25 ಡಿಸೆಂಬರ್ 2025, 7:49 IST
ಲೋಕಾಯುಕ್ತ ಅಧಿಕಾರಿಗಳ ತಂಡ: ಕಾಮಗಾರಿ ಪರಿಶೀಲನೆ

ಪಟ್ಟಭದ್ರ ಹಿತಾಸಕ್ತಿಗಳಿಂದ ಕೃಷ್ಣಬೈರೇಗೌಡರ ವಿರುದ್ಧ ಹುನ್ನಾರ: ಕಾಂಗ್ರೆಸ್‌ ಆರೋಪ

Congress Support: ಕಂದಾಯ ಸಚಿವ ಕೃಷ್ಣಬೈರೇಗೌಡರ ಮೇಲೆ‌ ಸುಳ್ಳು ಆರೋಪ‌ ಮಾಡಿ ಅವರ ವ್ಯಕ್ತಿತ್ವಕ್ಕೆ ಕಪ್ಪ ಚುಕ್ಕೆ ತರುವ ಕೆಲಸವನ್ನು ಕೆಲ ಪಟ್ಟಭದ್ರ ಹಿತಾಸಕ್ತಿಗಳು ನಡೆಸುತ್ತಿವೆ ಎಂದು ಕಾಂಗ್ರೆಸ್‌ ಮುಖಂಡರು ಆರೋಪಿಸಿದ್ದಾರೆ.
Last Updated 25 ಡಿಸೆಂಬರ್ 2025, 7:49 IST
ಪಟ್ಟಭದ್ರ ಹಿತಾಸಕ್ತಿಗಳಿಂದ ಕೃಷ್ಣಬೈರೇಗೌಡರ ವಿರುದ್ಧ ಹುನ್ನಾರ: ಕಾಂಗ್ರೆಸ್‌ ಆರೋಪ
ADVERTISEMENT
ADVERTISEMENT
ADVERTISEMENT