ಆಹಾರ ವಸ್ತುಗಳ ಬೆಲೆಯು ತುಟ್ಟಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಬಜಾಜ್, ‘ಇದು ತಾತ್ಕಾಲಿಕ, ಅಷ್ಟೇ. ಬೆಲೆ ಹೆಚ್ಚಳ ನಿಯಂತ್ರಿಸಲು ಸರ್ಕಾರವು ಕೆಲವು ಕ್ರಮಗಳನ್ನು ಕೈಗೊಂಡಿದೆ’ ಎಂದರು. ಬೆಲೆ ಏರಿಕೆಗೂ ಸರಕು ಸಾಗಣೆಗೂ ನಂಟಿದೆ. ಹೊಸದಾಗಿ ಕಟಾವು ಮಾಡಿರುವ ಬೆಳೆ ಮಾರುಕಟ್ಟೆಗೆ ಬಂದಾದ ಬೆಲೆ ತಗ್ಗಲಿದೆ ಎಂದರು.