₹17 ಕೋಟಿಯಷ್ಟು ಜಿಎಸ್ಟಿ ವಂಚಿಸಿರುವುದು ಪತ್ತೆಯಾಗಿದ್ದು, ₹3.2 ಕೋಟಿ ವಸೂಲಿ ಮಾಡಲಾಗಿದೆ. ಕೇಂದ್ರ ಜಿಎಸ್ಟಿ ಆಯುಕ್ತ ಇಮಾಮುದ್ದೀನ್ ಅಹ್ಮದ್ ನೇತೃತ್ವದಲ್ಲಿ ಸಹಾಯಕ ಆಯುಕ್ತ ರಾಜೇಶ್ ಪೂಜಾರಿ, ಅಧೀಕ್ಷಕರಾದ ರಾಜಗೋಪಾಲ್, ಪುಷ್ಪೇಂದ್ರ ಸಿಂಗ್, ಇನ್ಸ್ಪೆಕ್ಟರ್ಗಳಾದ ಪಾರ್ಥಸಾರಥಿ, ಶೈಲೇಂದ್ರ ಜೈನ್, ಅರ್ಪಿತ್ ಕರ್ಮಾ, ಅಭಿನವ ಕುಮಾರ್ ಅವರನ್ನು ಒಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.