ಮಾಳಿಗೇಹಳ್ಳಿ ಗ್ರಾಮದ ಬಳಿ ಇರುವ ತರಬೇತಿ ಕೇಂದ್ರದಲ್ಲಿ ಬೆಳಿಗ್ಗೆ ಉಪಾಹಾರವಾಗಿ ಚಿತ್ರಾನ್ನ ನೀಡಲಾಗಿತ್ತು. ಮಧ್ಯಾಹ್ನ ಊಟಕ್ಕೆ ಪೂರಿಮಾಡಿಕೊಡಲಾಗಿತ್ತು ಸೇವಿಸಿದ್ದ ಕಾನ್ಸ್ಟೆಬಲ್ಗಳು, ವಾಂತಿ ಮಾಡಿಕೊಂಡಿದ್ದರು. ಹೊಟ್ಟೆ ನೋವಿನಿಂದ ನರಳಾಡುತ್ತಿದ್ದರು. ಸದ್ಯ ಅವರೆಲ್ಲರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.