‘ಕೆಲವು ಆಸ್ಪತ್ರೆಗಳು ನಗದು ರಹಿತ ಚಿಕಿತ್ಸೆಗೆ ನಿರಾಕರಿಸುತ್ತಿರುವ ವರದಿಗಳು ಬರುತ್ತಿವೆ. ಅಧ್ಯಕ್ಷ ಕುಂಠಿಯಾ ಜೊತೆ ಮಾತನಾಡಿ, ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. 2020ರ ಮಾರ್ಚ್ನಲ್ಲಿ ಕೋವಿಡ್ ಕಾಯಿಲೆಯನ್ನು ಸಮಗ್ರ ಆರೋಗ್ಯ ವಿಮೆಯ ಭಾಗವನ್ನಾಗಿ ಮಾಡಲಾಗಿದೆ. ನಗದು ರಹಿತ ಚಿಕಿತ್ಸೆಯು ತಾತ್ಕಾಲಿಕ ಆಸ್ಪತ್ರೆಗಳಲ್ಲಿಯೂ ಲಭ್ಯವಿದೆ’ ಎಂದು ನಿರ್ಮಲಾ ಅವರು ಟ್ವೀಟ್ ಮಾಡಿದ್ದಾರೆ.