‘ಹಣದುಬ್ಬರ ನಿಯಂತ್ರಿಸಲು ಆರ್ಬಿಐ ತೆಗೆದುಕೊಳ್ಳುತ್ತಿರುವ ಕ್ರಮಗಳು, ತೆರಿಗೆ ಸಂಗ್ರಹದಲ್ಲಿನ ಹೆಚ್ಚಳ, ಖರೀದಿ ಸಾಮರ್ಥ್ಯವು ಕೋವಿಡ್ ಪೂರ್ವದ ಮಟ್ಟಕ್ಕೆ ಮರಳಿರುವ ಕಾರಣಗಳಿಂದಾಗಿ ಪ್ರವರ್ಧಮಾನಕ್ಕೆ ಬರುತ್ತಿರುವ ಮಾರುಕಟ್ಟೆಗಳಲ್ಲಿ ಭಾರತವನ್ನು ಉತ್ತಮ ಸ್ಥಿತಿಯಲ್ಲಿ ನಿಲ್ಲುವಂತೆ ಮಾಡಿದೆ’ ಎಂದು ಬಿಡಿಒ ಇಂಡಿಯಾದ ಪಾಲುದಾರ ಮನೋಜ್ ಪುರೋಹಿತ್ ಹೇಳಿದ್ದಾರೆ.