‘ಹಂತಕರು ಕಬ್ಬಿಣದ ಸಲಾಕೆಯಿಂದ ತಲೆಗೆ ಹೊಡೆದು ಕೊಂದಿದ್ದಾರೆ. ಮನೆಯಿಂದ ಯಾವುದೇ ಬೆಲೆಬಾಳುವ ವಸ್ತುಗಳು ಕಳವಾಗಿಲ್ಲ. ಹೀಗಾಗಿ, ಪರಿಚಿತರೇ ಕೃತ್ಯ ಎಸಗಿರಬಹುದು ಎಂಬ ಅನುಮಾನವಿದೆ. ಶ್ವಾನದಳ, ಬೆರಳಚ್ಚು ದಳ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ತಜ್ಞರು ಸ್ಥಳಪರಿಶೀಲನೆ ನಡೆಸಿದ್ದಾರೆ. ಹಂತಕರ ಪತ್ತೆಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ’ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.