ನವದೆಹಲಿ: ಬ್ಯಾಂಕ್ ಮತ್ತು ಇತರ ಹಣಕಾಸು ಸಂಸ್ಥೆಗಳಲ್ಲಿ ವಾರಸುದಾರರು ಇಲ್ಲದೆ ಉಳಿದುಕೊಂಡಿರುವ ಠೇವಣಿಗಳು ಸಂಬಂಧಪಟ್ಟವರಿಗೆ ತಲುಪುವಂತೆ ಮಾಡಲು ಅಭಿಯಾನ ಕೈಗೊಳ್ಳುವ ಅಗತ್ಯವಿದೆ ಎಂದು ಹಣಕಾಸು ಸ್ಥಿರತೆ ಮತ್ತು ಅಭಿವೃದ್ಧಿ ಮಂಡಳಿಯು (ಎಫ್ಎಸ್ಡಿಸಿ) ಅಭಿಪ್ರಾಯಪಟ್ಟಿದೆ. ಈ ಮಂಡಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮುಖ್ಯಸ್ಥರು.