‘ರಾಣೆಬೆನ್ನೂರು, ಕುಂದಗೋಳ, ಶಿರಹಟ್ಟಿ, ರಾಮದುರ್ಗ, ಸವದತ್ತಿ, ಲಕ್ಷ್ಮೇಶ್ವರ ವ್ಯಾಪ್ತಿಯಲ್ಲಿ ರೈತರು ಹೆಚ್ಚಿನ ಪ್ರಮಾಣದಲ್ಲಿ ಜವಾರಿ ಬೆಳ್ಳುಳ್ಳಿ ಬೆಳೆಯುತ್ತಾರೆ. ಆದರೆ, ಈ ವರ್ಷ ಆಗಸ್ಟ್ನಲ್ಲಿ ಭಾರಿ ಮಳೆ ಸುರಿದ ಪರಿಣಾಮ ಬೆಳೆ ಹಾಳಾಗಿದ್ದು, ಇಳುವರಿ ಪ್ರಮಾಣ ಕುಂಠಿತವಾಗಿದೆ’ ಎಂದು ಹುಬ್ಬಳ್ಳಿ ಎಪಿಎಂಸಿ ವ್ಯಾಪಾರಸ್ಥ ಮಲ್ಲಿಕ್ಜಾನ್ ಬಿಜಾಪುರಿ ‘ಪ್ರಜಾವಾಣಿ‘ಗೆ ತಿಳಿಸಿದರು.