ಆಜ್ ತಕ್ ಸುದ್ದಿವಾಹಿನಿಯ ‘ಅಜೆಂಡಾ ಆಜ್ ತಕ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ದುರ್ಬಲ ಬ್ಯಾಂಕ್ಗಳ ಮೇಲಿನ ನಿಯಂತ್ರಣ, ಬ್ಯಾಂಕೇತರ ಹಣಕಾಸು ಸಂಸ್ಥೆಗಳು (ಎನ್ಬಿಎಫ್ಸಿ) ಎದುರಿಸುತ್ತಿರುವ ನಗದುತನ ಸಮಸ್ಯೆ, ಎಂಎಸ್ಎಂಇ ಸಾಲ ನೀಡಿಕೆ ವಿಷಯಗಳಿಗೆ ಸಂಬಂಧಿಸಿದಂತೆ ಆರ್ಬಿಐ ತನ್ನ ನಿಲುವು ಸಡಿಲಿಸಬೇಕು ಎನ್ನುವ ಕೇಂದ್ರ ಸರ್ಕಾರದ ಬೇಡಿಕೆಗಳನ್ನು ಜೇಟ್ಲಿ ಸಮರ್ಥಿಸಿಕೊಂಡಿದ್ದಾರೆ.