‘ಯಾವುದೇ ನಿರ್ಮಾಣ ಕ್ಷೇತ್ರದಲ್ಲಿ ಜಿಎಸ್ಟಿ ದರ ಕಡಿಮೆ ಮಾಡಿದರೆ ನಿರ್ಮಾಣ ಚಟುವಟಿಕೆಗಳು ತೀವ್ರಗೊಳ್ಳುತ್ತವೆ. ಅದರಿಂದ ಇಟ್ಟಿಗೆ ತಯಾರಿಕೆ, ಸಿಮೆಂಟ್, ಮರಳು, ಜಲ್ಲಿ, ಕಬ್ಬಿಣ ಮತ್ತಿತರ ವಲಯಗಳಿಗೆ ಅನುಕೂಲವಾಗಲಿದೆ. ಇದರಿಂದ ಉದ್ಯೋಗ ಸೃಷ್ಟಿಯೂ ಆಗಲಿದೆ’ ಎಂದು ಸಂಘದ ಅಧ್ಯಕ್ಷ ವಿಜಯ ರಾಘವ ರೆಡ್ಡಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.