‘ಜವಾಬ್ದಾರಿಯುತ ಕಾರ್ಪೊರೇಟ್ ಸಂಸ್ಥೆಯಾಗಿ ಜಿಎಸ್ಟಿ ದರ ಕಡಿತದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲಾಗಿದೆ. ಈ ಬಗ್ಗೆ ಗ್ರಾಹಕರು, ಮಾರಾಟಗಾರರು ಮತ್ತು ಚಿಲ್ಲರೆ ವರ್ತಕರಲ್ಲಿ ಅರಿವು ಮೂಡಿಸಲು ಸಮೂಹ ಮಾಧ್ಯಮಗಳಲ್ಲಿ ಜಾಹೀರಾತು ಸಹ ನೀಡಲಾಗಿದೆ’ ಎಂದು ಸಂಸ್ಥೆಯ ವಕ್ತಾರರೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ.