<p><strong>ನವದೆಹಲಿ</strong>: ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯು (ಐಸಿಎಐ) ಮುಂದಿನ ಮೂರು ವರ್ಷಗಳಲ್ಲಿ ಹೊಸದಾಗಿ ಎಂಟು ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷ ರಂಜೀತ್ ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ.</p>.<p>ಈ ಕೇಂದ್ರಗಳ ಸ್ಥಾಪನೆ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತವನ್ನು ಲೆಕ್ಕಪತ್ರ ನಿರ್ವಹಣೆ ಮತ್ತು ಲೆಕ್ಕ ಪರಿಶೋಧನೆಯ ಹಬ್ ಆಗಿ ರೂಪಿಸಲಾಗುವುದು. ಹಣಕಾಸು ಹಾಗೂ ತೆರಿಗೆ ಸಾಕ್ಷರತೆ ಬಗ್ಗೆ ಅರಿವು ಮೂಡಿಸಲು ಈ ಕೇಂದ್ರಗಳು ನೆರವಾಗಲಿವೆ ಎಂದು ಹೇಳಿದ್ದಾರೆ. </p>.<p>ಈಗಾಗಲೇ, ಹೈದರಾಬಾದ್ ಮತ್ತು ಜೈಪುರದಲ್ಲಿ ಉತ್ಕೃಷ್ಟತಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಜನವರಿ ವೇಳೆಗೆ ಕೋಲ್ಕತ್ತದಲ್ಲಿ ಮತ್ತೊಂದು ಕೇಂದ್ರ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದ್ದಾರೆ.</p>.<p class="title">ಅಂತರರಾಷ್ಟ್ರೀಯ ಹಣಕಾಸು ಸೇವೆಗಳ ಕೇಂದ್ರದ (ಐಎಫ್ಎಸ್ಸಿ) ಪರಿಕಲ್ಪನೆಗೆ ಉತ್ತೇಜನ ನೀಡಲು ಸಂಸ್ಥೆಯು ಕಾರ್ಯತತ್ಪರವಾಗಿದೆ ಎಂದು ತಿಳಿಸಿದ್ದಾರೆ.</p>.<p>ಜನವರಿಯಲ್ಲಿ ಜಾಗತಿಕ ಲೆಕ್ಕ ಪರಿಶೋಧಕರ ಸಮ್ಮೇಳನವನ್ನು (ಡಬ್ಲ್ಯುಒಎಫ್ಎ) ಸಂಘಟಿಸಲಾಗುತ್ತಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯು (ಐಸಿಎಐ) ಮುಂದಿನ ಮೂರು ವರ್ಷಗಳಲ್ಲಿ ಹೊಸದಾಗಿ ಎಂಟು ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷ ರಂಜೀತ್ ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ.</p>.<p>ಈ ಕೇಂದ್ರಗಳ ಸ್ಥಾಪನೆ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತವನ್ನು ಲೆಕ್ಕಪತ್ರ ನಿರ್ವಹಣೆ ಮತ್ತು ಲೆಕ್ಕ ಪರಿಶೋಧನೆಯ ಹಬ್ ಆಗಿ ರೂಪಿಸಲಾಗುವುದು. ಹಣಕಾಸು ಹಾಗೂ ತೆರಿಗೆ ಸಾಕ್ಷರತೆ ಬಗ್ಗೆ ಅರಿವು ಮೂಡಿಸಲು ಈ ಕೇಂದ್ರಗಳು ನೆರವಾಗಲಿವೆ ಎಂದು ಹೇಳಿದ್ದಾರೆ. </p>.<p>ಈಗಾಗಲೇ, ಹೈದರಾಬಾದ್ ಮತ್ತು ಜೈಪುರದಲ್ಲಿ ಉತ್ಕೃಷ್ಟತಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಜನವರಿ ವೇಳೆಗೆ ಕೋಲ್ಕತ್ತದಲ್ಲಿ ಮತ್ತೊಂದು ಕೇಂದ್ರ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದ್ದಾರೆ.</p>.<p class="title">ಅಂತರರಾಷ್ಟ್ರೀಯ ಹಣಕಾಸು ಸೇವೆಗಳ ಕೇಂದ್ರದ (ಐಎಫ್ಎಸ್ಸಿ) ಪರಿಕಲ್ಪನೆಗೆ ಉತ್ತೇಜನ ನೀಡಲು ಸಂಸ್ಥೆಯು ಕಾರ್ಯತತ್ಪರವಾಗಿದೆ ಎಂದು ತಿಳಿಸಿದ್ದಾರೆ.</p>.<p>ಜನವರಿಯಲ್ಲಿ ಜಾಗತಿಕ ಲೆಕ್ಕ ಪರಿಶೋಧಕರ ಸಮ್ಮೇಳನವನ್ನು (ಡಬ್ಲ್ಯುಒಎಫ್ಎ) ಸಂಘಟಿಸಲಾಗುತ್ತಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>