ಬ್ಯಾಂಕ್ಗಳ ಆಡಳಿತ ಮಂಡಳಿಯ ನಿರ್ದೇಶಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾರ್ಗಸೂಚಿಗಳು ಸರಿಯಾಗಿ ಅನುಷ್ಠಾನವಾಗದೇ ಇರುವುದರಿಂದ ಬ್ಯಾಂಕಿಂಗ್ ವಲಯದಲ್ಲಿ ಒಂದಿಷ್ಟು ಅಸ್ಥಿರತೆಗೆ ಕಾರಣವಾಗುತ್ತದೆ. ಹೀಗಾಗಿ ಬ್ಯಾಂಕ್ಗಳ ಆಡಳಿತ ಮಂಡಳಿಗಳು ಅಂತಹ ಪ್ರವೃತ್ತಿಗಳನ್ನು ಬೆಳೆಯಲು ಬಿಡಬಾರದು ಎಂದು ಹೇಳಿದ್ದಾರೆ.