ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ವಾಣಿಜ್ಯ ಒಪ್ಪಂದದ ವಿಚಾರವಾಗಿ ಭಾರತವು ‘ಮುಂದಕ್ಕೆ ಸಾಗಿದೆ’ ಎಂದು ಹೇಳಿದ್ದಾರೆ. ಮುಕ್ತ ವ್ಯಾಪಾರ ವಹಿವಾಟು ಒಪ್ಪಂದವು ಎರಡೂ ದೇಶಗಳ ಪಾಲಿಗೆ ಹೂಡಿಕೆಯನ್ನು ಖಾತರಿಪಡಿಸಲಿದೆ ಎಂದು ರಷ್ಯಾದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಡೆನಿಸ್ ಮಂಟುರೊವ್ ಹೇಳಿದ್ದಾರೆ.