ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ ಷೇರುಪೇಟೆಯಲ್ಲಿ ಅಸ್ಥಿರ ವಹಿವಾಟು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಎಲ್ಐಸಿಯ ಐಪಿಒ ಪ್ರಕ್ರಿಯೆಯನ್ನು ಮುಂದೂಡಬಹುದು ಎಂದು ಕೆಲವು ಹೂಡಿಕೆದಾರರು ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಚಿವ ಸಂಪುಟವು ಎಫ್ಡಿಐ ನಿಯಮದಲ್ಲಿ ತಿದ್ದುಪಡಿ ತಂದಿದೆ ಎಂದು ಹೇಳಿದ್ದಾರೆ.