<p><strong>ಮುಂಬೈ</strong>: ಭಾರತದಿಂದ ರತ್ನ ಮತ್ತು ಆಭರಣಗಳ ರಫ್ತು ಮಾರ್ಚ್ನಲ್ಲಿ ಶೇಕಡ 35.23ರಷ್ಟು ಕಡಿಮೆ ಆಗಿದೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಈ ಇಳಿಕೆಗೆ ಮುಖ್ಯ ಕಾರಣ ಎಂದು ರತ್ನ ಮತ್ತು ಆಭರಣ ರಫ್ತು ಉತ್ತೇಜನ ಮಂಡಳಿ (ಜಿಜೆಇಪಿಸಿ) ಮಂಗಳವಾರ ಹೇಳಿದೆ.</p>.<p>‘ಯುದ್ಧವು ರತ್ನ ಮತ್ತು ಆಭರಣಗಳ ರಫ್ತಿನ ಮೇಲೆ ಪರಿಣಾಮ ಬೀರಿದೆ. ಪರಿಸ್ಥಿತಿಯು ಹೆಚ್ಚು ಅಪಾಯಕಾರಿ ಆಗಿರುವ ಕಾರಣದಿಂದಾಗಿ ಸರಕು ಸಾಗಣೆ ವಿಮೆಗೆ ಪಾವತಿಸುವ ಪ್ರೀಮಿಯಂ ಮೊತ್ತವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಇದು ಕೂಡ ರಫ್ತಿನ ಮೇಲೆ ಪರಿಣಾಮ ಬೀರಿದೆ’ ಎಂದು ಮಂಡಳಿ ಅಧ್ಯಕ್ಷ ಕಿರೀಟ್ ಭನ್ಸಾಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಭಾರತದಿಂದ ರತ್ನ ಮತ್ತು ಆಭರಣಗಳ ರಫ್ತು ಮಾರ್ಚ್ನಲ್ಲಿ ಶೇಕಡ 35.23ರಷ್ಟು ಕಡಿಮೆ ಆಗಿದೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಈ ಇಳಿಕೆಗೆ ಮುಖ್ಯ ಕಾರಣ ಎಂದು ರತ್ನ ಮತ್ತು ಆಭರಣ ರಫ್ತು ಉತ್ತೇಜನ ಮಂಡಳಿ (ಜಿಜೆಇಪಿಸಿ) ಮಂಗಳವಾರ ಹೇಳಿದೆ.</p>.<p>‘ಯುದ್ಧವು ರತ್ನ ಮತ್ತು ಆಭರಣಗಳ ರಫ್ತಿನ ಮೇಲೆ ಪರಿಣಾಮ ಬೀರಿದೆ. ಪರಿಸ್ಥಿತಿಯು ಹೆಚ್ಚು ಅಪಾಯಕಾರಿ ಆಗಿರುವ ಕಾರಣದಿಂದಾಗಿ ಸರಕು ಸಾಗಣೆ ವಿಮೆಗೆ ಪಾವತಿಸುವ ಪ್ರೀಮಿಯಂ ಮೊತ್ತವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಇದು ಕೂಡ ರಫ್ತಿನ ಮೇಲೆ ಪರಿಣಾಮ ಬೀರಿದೆ’ ಎಂದು ಮಂಡಳಿ ಅಧ್ಯಕ್ಷ ಕಿರೀಟ್ ಭನ್ಸಾಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>