‘ಹಣದುಬ್ಬರ ಪ್ರಮಾಣವು ಸತತ ಮೂರು ತ್ರೈಮಾಸಿಕಗಳವರೆಗೆ ಗರಿಷ್ಠ ಮಿತಿಗಿಂತ ಹೆಚ್ಚಿದ್ದರೆ, ಆರ್ಬಿಐ ಕೇಂದ್ರ ಸರ್ಕಾರಕ್ಕೆ ವರದಿಯೊಂದನ್ನು ಸಲ್ಲಿಸಬೇಕು ಎಂದು ಕಾಯ್ದೆ ಹೇಳುತ್ತದೆ. ಹಣದುಬ್ಬರವನ್ನು ನಿಯಂತ್ರಿಸಲು ಏಕೆ ಆಗಲಿಲ್ಲ ಎಂಬುದನ್ನು ಆರ್ಬಿಐ ಆ ವರದಿಯಲ್ಲಿ ಹೇಳಬೇಕಾಗುತ್ತದೆ. ಹಣದುಬ್ಬರವು ಸತತ ಮೂರು
ತ್ರೈಮಾಸಿಕಗಳವರೆಗೆ ಗರಿಷ್ಠ ಮಿತಿಗಿಂತ ಹೆಚ್ಚಿರುವ ಸಾಧ್ಯತೆ ಜಾಸ್ತಿ ಇದೆ’ ಎಂದು ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.