<p><strong>ಬೆಂಗಳೂರು</strong>: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ನ (ಐಒಸಿಎಲ್) ದಕ್ಷಿಣ ವಲಯದ ಪ್ರಾದೇಶಿಕ ಸೇವೆಗಳ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕೆ. ಶೈಲೇಂದ್ರ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.</p>.<p>ತಮಿಳುನಾಡು ಮತ್ತು ಪುದುಚೇರಿ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಕೇರಳ ಹಾಗೂ ಲಕ್ಷದ್ವೀಪದ ಇಂಡಿಯನ್ ಆಯಿಲ್ ಕಂಪನಿಯದಕ್ಷಿಣ ವಲಯದ ವ್ಯಾಪ್ತಿಯಲ್ಲಿ ಬರುತ್ತವೆ.</p>.<p>ಮಾನವ ಸಂಪನ್ಮೂಲ, ಹಣಕಾಸು, ಎಲ್ಪಿಜಿ ಮತ್ತು ಇಂಧನ ಸಾಗಣೆ, ಒಪ್ಪಂದಗಳು, ಗುಣಮಟ್ಟ ನಿಯಂತ್ರಣ ಸೇರಿದಂತೆ ಪ್ರಮುಖ ವಿಭಾಗಗಳ ಪ್ರಾದೇಶಿಕ ಉಸ್ತುವಾರಿ ಹೊಣೆಯನ್ನೂ ಶೈಲೇಂದ್ರ ಹೊತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ನ (ಐಒಸಿಎಲ್) ದಕ್ಷಿಣ ವಲಯದ ಪ್ರಾದೇಶಿಕ ಸೇವೆಗಳ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕೆ. ಶೈಲೇಂದ್ರ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.</p>.<p>ತಮಿಳುನಾಡು ಮತ್ತು ಪುದುಚೇರಿ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಕೇರಳ ಹಾಗೂ ಲಕ್ಷದ್ವೀಪದ ಇಂಡಿಯನ್ ಆಯಿಲ್ ಕಂಪನಿಯದಕ್ಷಿಣ ವಲಯದ ವ್ಯಾಪ್ತಿಯಲ್ಲಿ ಬರುತ್ತವೆ.</p>.<p>ಮಾನವ ಸಂಪನ್ಮೂಲ, ಹಣಕಾಸು, ಎಲ್ಪಿಜಿ ಮತ್ತು ಇಂಧನ ಸಾಗಣೆ, ಒಪ್ಪಂದಗಳು, ಗುಣಮಟ್ಟ ನಿಯಂತ್ರಣ ಸೇರಿದಂತೆ ಪ್ರಮುಖ ವಿಭಾಗಗಳ ಪ್ರಾದೇಶಿಕ ಉಸ್ತುವಾರಿ ಹೊಣೆಯನ್ನೂ ಶೈಲೇಂದ್ರ ಹೊತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>