<p><strong>ಬೆಂಗಳೂರು</strong>: ಜೋಯಾಲುಕ್ಕಾಸ್ ಕಂಪನಿಯು ‘ಸೀತಾ ಕಲ್ಯಾಣಂ’ ಹೆಸರಿನಲ್ಲಿ ವಧುವಿನ ಚಿನ್ನಾಭರಣಗಳ ಸಂಗ್ರಹವನ್ನು ಬಿಡುಗಡೆ ಮಾಡಿದೆ.</p>.<p>ಈ ವಿಶೇಷ ಸಂಗ್ರಹವು ದೇಶದಾದ್ಯಂತ ಇರುವ ಕಂಪನಿಯ ಎಲ್ಲ ಮಳಿಗೆಗಳಲ್ಲಿಯೂ ಲಭ್ಯವಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಭಾರತದ ಸಾಂಪ್ರದಾಯಿಕ ಮೌಲ್ಯಗಳಿಗೆ ಮಾನ್ಯತೆ ನೀಡುವ ಇಂದಿನ ಆಧುನಿಕ ವಧುವಿಗಾಗಿ ಈ ವಿಶಿಷ್ಟ್ಯ ಸಂಗ್ರಹವನ್ನು ವಿನ್ಯಾಸಗೊಳಿಸಲಾಗಿದೆ. ಉತ್ಕೃಷ್ಟ ಮೌಲ್ಯ ತಂದುಕೊಡುವ ಆಭರಣಗಳನ್ನು ಸೃಷ್ಟಿಸುವಲ್ಲಿ ಜೋಯಾಲುಕ್ಕಾಸ್ ಸದಾ ಗಮನ ಹರಿಸುತ್ತದೆ ಎಂದು ಜೋಯಾಲುಕ್ಕಾಸ್ ಸಮೂಹದ ಅಧ್ಯಕ್ಷ ಜೋಯ್ ಅಲುಕ್ಕಾಸ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜೋಯಾಲುಕ್ಕಾಸ್ ಕಂಪನಿಯು ‘ಸೀತಾ ಕಲ್ಯಾಣಂ’ ಹೆಸರಿನಲ್ಲಿ ವಧುವಿನ ಚಿನ್ನಾಭರಣಗಳ ಸಂಗ್ರಹವನ್ನು ಬಿಡುಗಡೆ ಮಾಡಿದೆ.</p>.<p>ಈ ವಿಶೇಷ ಸಂಗ್ರಹವು ದೇಶದಾದ್ಯಂತ ಇರುವ ಕಂಪನಿಯ ಎಲ್ಲ ಮಳಿಗೆಗಳಲ್ಲಿಯೂ ಲಭ್ಯವಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಭಾರತದ ಸಾಂಪ್ರದಾಯಿಕ ಮೌಲ್ಯಗಳಿಗೆ ಮಾನ್ಯತೆ ನೀಡುವ ಇಂದಿನ ಆಧುನಿಕ ವಧುವಿಗಾಗಿ ಈ ವಿಶಿಷ್ಟ್ಯ ಸಂಗ್ರಹವನ್ನು ವಿನ್ಯಾಸಗೊಳಿಸಲಾಗಿದೆ. ಉತ್ಕೃಷ್ಟ ಮೌಲ್ಯ ತಂದುಕೊಡುವ ಆಭರಣಗಳನ್ನು ಸೃಷ್ಟಿಸುವಲ್ಲಿ ಜೋಯಾಲುಕ್ಕಾಸ್ ಸದಾ ಗಮನ ಹರಿಸುತ್ತದೆ ಎಂದು ಜೋಯಾಲುಕ್ಕಾಸ್ ಸಮೂಹದ ಅಧ್ಯಕ್ಷ ಜೋಯ್ ಅಲುಕ್ಕಾಸ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>