ಬೆಂಗಳೂರು: ದೇಶದ ಅತಿದೊಡ್ಡ ಮತ್ತು ವಿಶ್ವಾಸಾರ್ಹ ಚಿನ್ನಾಭರಣ ಸಂಸ್ಥೆಗಳಲ್ಲಿ ಒಂದಾಗಿರುವ ಕಲ್ಯಾಣ್ ಜುವೆಲ್ಲರ್ಸ್ನ ಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಟಿ.ಎಸ್. ಕಲ್ಯಾಣ್ರಾಮನ್ ಅವರಿಗೆ ಅಂತರರಾಷ್ಟ್ರೀಯ ಜಾಹೀರಾತು ಸಂಘವು (ಐಎಎ) ವಿಶೇಷ ಪ್ರಶಸ್ತಿ ನೀಡಿ ಗೌರವಿಸಿದೆ.
ಕೇರಳದ ಸ್ಥಳೀಯ ಬ್ರ್ಯಾಂಡ್ ಅನ್ನು ಅಂತರರಾಷ್ಟ್ರೀಯ ಬ್ರ್ಯಾಂಡ್ ಆಗಿ ಜನಪ್ರಿಯಗೊಳಿಸಿದ್ದಕ್ಕೆ ಈ ವಿಶೇಷ ಪ್ರಶಸ್ತಿ ನೀಡಲಾಗಿದೆ.