ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಣಾಟಕ ಬ್ಯಾಂಕ್ ಮಹಾಬಲೇಶ್ವರ್‌ಗೆ ಪ್ರಶಸ್ತಿ

Last Updated 15 ಫೆಬ್ರುವರಿ 2019, 20:15 IST
ಅಕ್ಷರ ಗಾತ್ರ

ಮಂಗಳೂರು: ಕರ್ಣಾಟಕ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮಹಾಬಲೇಶ್ವರ್‌ ಎಂ.ಎಸ್. ಅವರಿಗೆ ‘ಸಿಇಒ ವಿತ್ ಎಚ್ಆರ್ ಓರಿಯೆಂಟೇಶನ್’ ಪ್ರಶಸ್ತಿ ಲಭಿಸಿದೆ.

ಶುಕ್ರವಾರ ಮುಂಬೈನಲ್ಲಿ ‘ಇಟಿ ನೌ’ ಆಯೋಜಿಸಿದ್ದ ವರ್ಲ್ಡ್‌ ಎಚ್.ಆರ್.ಡಿ ಕಾಂಗ್ರೆಸ್‌ನ ಸಮಾರೋಪ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.

‘ಬ್ಯಾಂಕಿನ ಶತಮಾನದ ಪರಿವರ್ತನೆಯ ಪ್ರಮುಖ ರೂವಾರಿಗಳು ನಮ್ಮ ಸಿಬ್ಬಂದಿ. ಈ ಪ್ರಶಸ್ತಿಯನ್ನು ಅವರಿಗೆ ಸಮರ್ಪಿಸುತ್ತಿದ್ದೇನೆ’ ಎಂದು ಮಹಾಬಲೇಶ್ವರ್ ಎಂ.ಎಸ್‌. ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT