ಬ್ಯಾಂಕ್ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗೋಷ್ಠಿ ನಡಸಿದ ಪ್ರದೀಪ್ ಕುಮಾರ್ ಅವರು, ‘ಬ್ಯಾಂಕ್ಗಳಲ್ಲಿ ಠೇವಣಿ ರೂಪದಲ್ಲಿ ಇರಬಹುದಾಗಿದ್ದ ಒಂದು ಭಾಗವು ಸಾಲಪತ್ರಗಳಲ್ಲಿ ಹೂಡಿಕೆ ಆಗುವುದನ್ನು ಅಲ್ಲಗಳೆಯಲಾಗದು. ಆದರೆ, ಅದು ಬ್ಯಾಂಕ್ಗಳ ಮೇಲೆ ದೊಡ್ಡ ಪರಿಣಾಮ ಬೀರಲಿಕ್ಕಿಲ್ಲ’ ಎಂದು ಹೇಳಿದರು.