‘ಕೇಂದ್ರ ಸರ್ಕಾರ 2022 ರ ಹೊತ್ತಿಗೆ ಕೃಷಿಕರ ಆದಾಯವನ್ನು ದ್ವಿಗುಣಗೊಳಿಸಲು ಯೋಜನೆ ರೂಪಿಸಿದ್ದು, ಕೃಷಿ ಕ್ಷೇತ್ರದಲ್ಲಿ ಹೂಡಿಕೆಗೆ ಸಾಕಷ್ಟು ಅವಕಾಶಗಳಿವೆ. ಈ ಬಾರಿ ಒಳ್ಳೆಯ ಮುಂಗಾರು ಮಳೆ ಸುರಿದಿದ್ದು, ಈ ಎಲ್ಲ ಅಂಶಗಳನ್ನು ಪರಿಗಣಿಸಿ ಕರ್ಣಾಟಕ ಬ್ಯಾಂಕ್ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲು ಬಯಸಿದೆ’ ಎಂದರು.