ಬಿಸಿಲಿನ ಕಾರಣದಿಂದ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಾವು ಹಾಳಾಗಿದೆ. ಮಳೆಯಿಂದ ಶ್ರೀನಿವಾಸಪುರ ತಾಲ್ಲೂಕು ಬೆಳೆಗಾರರು ತೊಂದರೆಗೆ ಸಿಲುಕಿದ್ದಾರೆ. ಈ ಕಾರಣದಿಂದ ಬೆಳೆಗಾರರ ನೆರವಿಗೆ ನಿಗಮ ಬಂದಿದೆ.
-ವೇದಮೂರ್ತಿ, ವ್ಯವಸ್ಥಾಪಕ ನಿರ್ದೇಶಕ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ.