‘ಸಾಂಕ್ರಾಮಿಕ ನಿಯಂತ್ರಿಸಲು ಕಠಿಣ ಕ್ರಮಗಳ ಅಗತ್ಯವಿದ್ದರೂ, ಈಗಾಗಲೇ ತೊಂದರೆಗೆ ಒಳಗಾಗಿರುವ ಸಣ್ಣ ಕೈಗಾರಿಕಾ ವಲಯದ ಮೇಲೆ ಆಗಲಿರುವ ಪರಿಣಾಮಗಳು ನಮ್ಮನ್ನು ಚಿಂತೆಗೀಡು ಮಾಡುತ್ತಿವೆ. ಹೀಗಾಗಿ, ಕಾರ್ಮಿಕರ ಜೀವನೋಪಾಯ ಮತ್ತು ಉತ್ಪಾದಕ ಕ್ಷೇತ್ರಗಳ ಮೇಲೆ ಬೀರಲಿರುವ ಪರಿಣಾಮವನ್ನು ಗಂಭೀರವಾಗಿ ಪರಿಗಣಿಸಿ, ಪರಿಹಾರ ನೀಡಬೇಕು’ ಎಂದು ಅವರು ಮನವಿ ಮಾಡಿದ್ದಾರೆ.