ಮಂಗಳೂರು: ಕರ್ಣಾಟಕ ಬ್ಯಾಂಕ್ನ ಕೆಬಿಎಲ್–ಟ್ಯಾಕ್ಸ್ ಪ್ಲ್ಯಾನರ್ ಯೋಜನೆಯಡಿ 5 ವರ್ಷದ ಠೇವಣಿಯ ಬಡ್ಡಿ ದರವನ್ನು ಶೇ 7 ರಿಂದ ಶೇ 7.50ಕ್ಕೆ ಹೆಚ್ಚಿಸಲಾಗಿದೆ. ಈ ಪರಿಷ್ಕರಣೆ ಬುಧವಾರದಿಂದಲೇ (ಇದೇ 30) ಜಾರಿಗೆ ಬಂದಿದೆ.
ಹಿರಿಯ ನಾಗರಿಕರಿಗೆ ಹೆಚ್ಚುವರಿಯಾಗಿ ಶೇ 0.50 ರಷ್ಟು ಬಡ್ಡಿ ನೀಡಲಾಗುತ್ತಿದ್ದು, ಈ ಯೋಜನೆಯಡಿ ಶೇ 8 ರಷ್ಟು ಬಡ್ಡಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.