ಬೆಂಗಳೂರು:ಕುದುರೆಮುಖ ಕಬ್ಬಿಣ ಅದಿರು ಕಂಪನಿಯು (ಕೆಐಒಸಿಎಲ್) ಪ್ರಸಕ್ತ ಹಣಕಾಸು ವರ್ಷದ ಮೊದಲ 6 ತಿಂಗಳಲ್ಲಿ ₹ 48.90 ಕೋಟಿಗಳಷ್ಟು ನಿವ್ವಳ ಲಾಭ ಗಳಿಸಿದೆ.
ಹಿಂದಿನ ವರ್ಷದ ಇದೇ ಅವಧಿಯಲ್ಲಿ ನಿವ್ವಳ ಲಾಭ ₹ 8.35 ಕೋಟಿ ಇತ್ತು.‘ಡಾಲರ್ ಮೌಲ್ಯ ಏರಿಕೆ, ದೇಶಿ ಮಾರುಕಟ್ಟೆಯಲ್ಲಿ ಉಕ್ಕು ಉತ್ಪಾದನೆ ಹೆಚ್ಚಳ ಮತ್ತು ರಫ್ತು ವಹಿವಾಟಿನ ಏರಿಕೆಯಿಂದ ಹಣಕಾಸು ಸಾಧನೆ ಸುಧಾರಿಸಿದೆ’ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ. ವಿ. ಸುಬ್ಬರಾವ್ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.