ಇದಲ್ಲದೇ ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹15 ಲಕ್ಷ ಮೊತ್ತವನ್ನೂ ನೀಡಲಾಗಿದೆ. ಜತೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದ ಅಗತ್ಯಕ್ಕೆ ಅನುಗುಣವಾಗಿ ಜಿಲ್ಲೆಯಲ್ಲಿರುವ ವಲಸಿಗರಿಗೆ ಆಹಾರ ಒದಗಿಸುವುದಕ್ಕಾಗಿ 200 ಕ್ವಿಂಟಲ್ ಅಕ್ಕಿ ಖರೀದಿಸಲು ₹4.46 ಲಕ್ಷ ಮೊತ್ತವನ್ನು ಭಾರತದ ಆಹಾರ ನಿಗಮಕ್ಕೆ (ಎಫ್ಸಿಐ) ನೀಡಲಾಗಿದೆ ಎಂದು ಹೇಳಿದ್ದಾರೆ.