ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ನಂ–1: ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಯಡಿಯೂರಪ್ಪ

Last Updated 8 ಫೆಬ್ರುವರಿ 2018, 8:49 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಭಾನುವಾರ) ಬೆಂಗಳೂರಿಗೆ ಆಗಮಿಸುತ್ತಿದ್ದು, ಟ್ವಿಟರ್‌ನಲ್ಲಿ ಪ್ರಧಾನಿಗೆ ಮೋದಿ ಅವರಿಗೆ ಕರ್ನಾಟಕ ನಂ–1 ರಾಜ್ಯಕ್ಕೆ ಸ್ವಾಗತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದರು. ಇದಕ್ಕೆ ಬಿ.ಎಸ್‌. ಯಡಿಯೂರಪ್ಪ ಟ್ವಿಟರ್‌ನಲ್ಲಿ ತಿರುಗೇಟು ನೀಡಿದ್ದಾರೆ.

‘ಹೂಡಿಕೆ, ಸಂಶೋಧನಾ ಕ್ಷೇತ್ರ, ಅಭಿವೃದ್ಧಿ ನೀತಿಗಳನ್ನು ಒಳಗೊಂಡಂತೆ ಪ್ರಮುಖ ಕ್ಷೇತ್ರಗಳಲ್ಲಿ ನಮ್ಮ ರಾಜ್ಯ ಉತ್ತಮ ಸಾಧನೆ ಮಾಡಿ ಆಗ್ರಸ್ಥಾನದಲ್ಲಿದೆ(ನಂಬರ್ 1) ಕರ್ನಾಟಕದ ಯಶಸ್ಸು ಭಾರತವನ್ನು ಹೆಮ್ಮೆ ಪಡುವಂತೆ ಮಾಡಿದೆ’ ಎಂದು ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT