ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕದಿಂದ ಸಂಕಷ್ಟಕ್ಕೆ ಒಳಗಾಗಿರುವ ಜನರಿಗೆ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಕಂಪನಿಯು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಅಡಿಯಲ್ಲಿ ಆಹಾರ ಕಿಟ್ಗಳನ್ನು ವಿತರಿಸಿದೆ. ವಿವಿಧ ಚಾರಿಟೆಬಲ್ ಟ್ರಸ್ಟ್ಗಳು ಮತ್ತು ಇತರೆ ಸಂಘಗಳ ಮೂಲಕ ಈ ಕಾರ್ಯ ಕೈಗೊಂಡಿದೆ.