ತಾಲ್ಲೂಕಿನ ಕಸಬಾ ಹೋಬಳಿ, ನಂಬಿಹಳ್ಳಿ, ಮಾಸ್ತೇನಹಳ್ಳಿ ಹಾಗೂ ಯಲ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯೊಂದಿಗೆ ಬೀಸಿದ ಬಿರುಗಾಳಿ ಹಾಗೂ ಆಲಿಕಲ್ಲು ಹೊಡೆತದಿಂದ ಫಸಲು ನಷ್ಟ ಉಂಟಾಗಿದ್ದ ಮಾವಿನ ತೋಟಗಳಿಗೆ ಕಂದಾಯ ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.