ಅತಿಯಾದ ಮಳೆಯಿಂದಾಗಿ ರಸ್ತೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುವುದರಿಂದ ವಾಹನಗಳ ಎಂಜಿನ್ಗೆ ನೀರು ನುಗ್ಗಿ ಎಂಜಿನ್ಗೆ ಸೀಜ್ ಆಗಿದೆ ಎಂದು ಗ್ರಾಹಕರು ಕರೆ ಮಾಡುತ್ತಿರುತ್ತಾರೆ. ಅಲ್ಲದೆ, ಕಲಬೆರಕೆ ಇಂಧನದಿಂದಾಗಿ ಎಂಜಿನ್ಗೆ ಹಾನಿ ಆಗುತ್ತದೆ. ಇಂತಹ ಸಂದರ್ಭಗಳಲ್ಲಿ ಗ್ರಾಹಕರಿಗೆ ನೆರವಾಲು ‘ಸಿಸಿಪಿ’ ಆರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.