‘ಒಬ್ಬ ರೈತನ ಮಗನಾಗಿ, ನಾನು ಇದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರೈತರ ಹಿತಾಸಕ್ತಿಗೆ ವಿರುದ್ಧವಾದ ಏನನ್ನೂ ಮಾಡುವುದಿಲ್ಲ. ಕೃಷಿ ವಲಯಕ್ಕೆ ಸಂಬಂಧಿಸಿದ ಹೊಸ ಕಾನೂನುಗಳು ರೈತರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕೆ ಸಂಬಂಧಿಸಿವೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.