<p><strong>ಮೈಸೂರು:</strong> ಬ್ರಿಗೇಡ್ ಹೋಟೆಲ್ ವೆಂಚರ್ಸ್ ಲಿಮಿಟೆಡ್ (ಬಿಎಚ್ವಿಎಲ್) ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ₹1ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ಪ್ರಕಟಿಸಿದೆ.</p>.<p>ನಗರದಲ್ಲಿರುವ ಕಂಪನಿಯ ಗ್ರಾಂಡ್ ಮರ್ಕ್ಯೂರ್ ಮೈಸೂರು ಹೋಟೆಲ್ 10ನೇ ವಾರ್ಷಿಕೋತ್ಸವ ಅಂಗವಾಗಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕಿ ನಿರೂಪಾ ಶಂಕರ್ ಮುಂದಿನ ಯೋಜನೆಗಳನ್ನು ಹಂಚಿಕೊಂಡರು.</p>.<p>‘ಮೈಸೂರು ವಾರಾಂತ್ಯದ ಪ್ರವಾಸಿ ತಾಣವಾಗಷ್ಟೆ ಉಳಿಯದೆ, ಬಲಿಷ್ಠ ವ್ಯಾಪಾರ ಮತ್ತು ಪಾರಂಪರಿಕ ಕೇಂದ್ರವಾಗಿ ರೂಪಾಂತರಗೊಂಡಿದೆ. ದಕ್ಷಿಣ ಭಾರತದ ಆತಿಥ್ಯ ಕ್ಷೇತ್ರದಲ್ಲಿ ವಿಶಿಷ್ಟ ಅನುಭವ ಒದಗಿಸಬೇಕು ಎಂಬ ನಮ್ಮ ಕಾರ್ಯತಂತ್ರದಲ್ಲಿ ಈ ನಗರವು ಪ್ರಮುಖವಾಗಿದೆ. ಮೈಸೂರಿನಲ್ಲಿ ನಮ್ಮ ಒಂದು ದಶಕದ ಪ್ರಯಾಣವು ಮಾರುಕಟ್ಟೆ ವಿಸ್ತರಿಸಲು ಆತ್ಮವಿಶ್ವಾಸ ಮತ್ತು ಬಲ ತುಂಬಿದೆ’ ಎಂದರು.</p>.<p>ಬಿಎಚ್ವಿಎಲ್ ನಿರ್ದೇಶಕ ವಿನೀತ್ ವರ್ಮಾ ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-39-304883866</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಬ್ರಿಗೇಡ್ ಹೋಟೆಲ್ ವೆಂಚರ್ಸ್ ಲಿಮಿಟೆಡ್ (ಬಿಎಚ್ವಿಎಲ್) ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ₹1ಸಾವಿರ ಕೋಟಿ ಹೂಡಿಕೆ ಮಾಡುವುದಾಗಿ ಪ್ರಕಟಿಸಿದೆ.</p>.<p>ನಗರದಲ್ಲಿರುವ ಕಂಪನಿಯ ಗ್ರಾಂಡ್ ಮರ್ಕ್ಯೂರ್ ಮೈಸೂರು ಹೋಟೆಲ್ 10ನೇ ವಾರ್ಷಿಕೋತ್ಸವ ಅಂಗವಾಗಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕಿ ನಿರೂಪಾ ಶಂಕರ್ ಮುಂದಿನ ಯೋಜನೆಗಳನ್ನು ಹಂಚಿಕೊಂಡರು.</p>.<p>‘ಮೈಸೂರು ವಾರಾಂತ್ಯದ ಪ್ರವಾಸಿ ತಾಣವಾಗಷ್ಟೆ ಉಳಿಯದೆ, ಬಲಿಷ್ಠ ವ್ಯಾಪಾರ ಮತ್ತು ಪಾರಂಪರಿಕ ಕೇಂದ್ರವಾಗಿ ರೂಪಾಂತರಗೊಂಡಿದೆ. ದಕ್ಷಿಣ ಭಾರತದ ಆತಿಥ್ಯ ಕ್ಷೇತ್ರದಲ್ಲಿ ವಿಶಿಷ್ಟ ಅನುಭವ ಒದಗಿಸಬೇಕು ಎಂಬ ನಮ್ಮ ಕಾರ್ಯತಂತ್ರದಲ್ಲಿ ಈ ನಗರವು ಪ್ರಮುಖವಾಗಿದೆ. ಮೈಸೂರಿನಲ್ಲಿ ನಮ್ಮ ಒಂದು ದಶಕದ ಪ್ರಯಾಣವು ಮಾರುಕಟ್ಟೆ ವಿಸ್ತರಿಸಲು ಆತ್ಮವಿಶ್ವಾಸ ಮತ್ತು ಬಲ ತುಂಬಿದೆ’ ಎಂದರು.</p>.<p>ಬಿಎಚ್ವಿಎಲ್ ನಿರ್ದೇಶಕ ವಿನೀತ್ ವರ್ಮಾ ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-39-304883866</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>