ಕಳೆದ ತಿಂಗಳು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ, ನಿರ್ಮಾಣ ವಲಯದಲ್ಲಿ ಹಣದ ಲಭ್ಯತೆ ಪರಿಸ್ಥಿತಿ ಸುಧಾರಿಸಿ, ಬೇಡಿಕೆ ಹೆಚ್ಚಿಸುವುದು ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಮನವಿ ಮಾಡಿಕೊಳ್ಳಲಾಗಿತ್ತು. ನಮ್ಮ ಈ ಎಲ್ಲ ಬೇಡಿಕೆಗಳು ಈಡೇರದಿರುವುದು ದುರದೃಷ್ಟಕರ’ ಎಂದು ಪ್ರತಿಕ್ರಿಯಿಸಿದ್ದಾರೆ.