ದೇಶದಲ್ಲಿ ಈರುಳ್ಳಿ ದರ ಕುಸಿತ ಕಾಣುತ್ತಿದ್ದು, ಕೇಂದ್ರ ಸರ್ಕಾರವು ರಫ್ತು ನಿಷೇಧವನ್ನು ಹಿಂದಕ್ಕೆ ಪಡೆದು ಹೆಚ್ಚುವರಿ ಈರುಳ್ಳಿಯನ್ನು ರಫ್ತು ಮಾಡಬೇಕು. ಆ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಎನ್ಸಿಪಿ ನಾಯಕಿ ಸುಪ್ರಿಯಾ ಸುಳೆ ಅವರು ಶನಿವಾರ ಮಾಡಿದ್ದ ಟ್ವೀಟ್ಗೆ ಪ್ರತಿಯಾಗಿ ಗೋಯಲ್ ಈ ಹೇಳಿಕೆ ನೀಡಿದ್ದಾರೆ.