ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್ ಖಾಸಗೀಕರಣ; ಸಂಪುಟ ತೀರ್ಮಾನ ಇಲ್ಲ- ನಿರ್ಮಲಾ ಸೀತಾರಾಮನ್

Last Updated 21 ಡಿಸೆಂಬರ್ 2021, 16:18 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್‌ಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಕುರಿತು ಕೇಂದ್ರ ಸಚಿವ ಸಂಪುಟವು ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿಗೆ ಮಂಗಳವಾರ ತಿಳಿಸಿದ್ದಾರೆ.

2021–22ನೇ ಸಾಲಿನ ಬಜೆಟ್‌ನಲ್ಲಿ ಬ್ಯಾಂಕ್‌ ಖಾಸಗೀಕರಣದ ಘೋಷಣೆ ಮಾಡಲಾಗಿತ್ತು.

ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಸಂಬಂಧಿಸಿದ ಮಸೂದೆಯು ಸಂಸತ್ತಿನ ಹಾಲಿ ಅಧಿವೇಶನದಲ್ಲಿ ಮಂಡನೆ ಆಗುವ ಸಾಧ್ಯತೆ ಇದೆ. ಅಧಿವೇಶನವು ಗುರುವಾರದವರೆಗೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT