<p><strong>ಭಟ್ಕಳ:</strong> ಸೌಹಾರ್ದತೆಗಾಗಿ ಕರ್ನಾಟಕ ಅಭಿಯಾನದ ಅಂಗವಾಗಿ ತಾಲ್ಲೂಕಿನ ಶಿರಾಲಿ ಜನತಾ ವಿದ್ಯಾಲಯದ ಆವರಣದಲ್ಲಿ ಮಂಗಳವಾರ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿದರು.</p>.<p>ಜನತಾ ವಿದ್ಯಾಲಯದ ಪ್ರಾಂಶುಪಾಲ ಎ.ಬಿ ರಾಮರಥ, ಸಮಾಜ ಸೇವಕ ಡಾ.ಆರ್.ವಿ ಸರಾಫ್, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು ಪ್ರಮುಖರು ಪಾಲ್ಗೊಂಡಿದ್ದರು.</p>.<p><strong>ಕಾರ್ಮಿಕ ಸಂಘಟನೆಗಳಿಂದ ಮಾನವ ಸರಪಳಿ:</strong> ನಗರದ ರಾಷ್ಟ್ರೀಯ ಹೆದ್ದಾರಿಯಲ್ಲೂ ವಿವಿಧ ಕಾರ್ಮಿಕ ಸಂಘಟನೆಗಳ ಸದಸ್ಯರು ಮಾನವ ಸರಪಳಿ ನಿರ್ಮಿಸಿ ಗಮನ ಸೆಳೆದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐ ಮುಖಂಡ ಸುಭಾಷ ಕೊಪ್ಪಿಕರ್, ‘ಕೋಮುವಾದಕ್ಕೆ ಪ್ರತಿಯಾಗಿ ಸಾಮರಸ್ಯವನ್ನು, ದ್ವೇಷಕ್ಕೆ ಪ್ರತಿಯಾಗಿ ಸ್ನೇಹವನ್ನು, ಕುತಂತ್ರಕ್ಕೆ ಪ್ರತಿಯಾಗಿ ಪ್ರಮಾಣಿಕತೆಯನ್ನು ಎತ್ತಿ ಹಿಡಿಯಬೇಕಾಗಿದೆ’ ಎಂದರು.</p>.<p>ಪ್ರೊ.ಆರ್.ಎಸ್ ನಾಯಕ, ಸಿಐಟಿಯು ಕಾರ್ಯದರ್ಶಿ ಗೀತಾ ನಾಯ್ಕ, ಪುಷ್ಪಾವತಿ ನಾಯ್ಕ, ಪಂಚಾಯ್ತಿ ನೌಕರರ ಸಂಘದ ಅಧ್ಯಕ್ಷ ಗಜೇಂದ್ರ ಶಿರಾಲಿ, ಗಿರಿಜಾ ಮೊಗೇರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ:</strong> ಸೌಹಾರ್ದತೆಗಾಗಿ ಕರ್ನಾಟಕ ಅಭಿಯಾನದ ಅಂಗವಾಗಿ ತಾಲ್ಲೂಕಿನ ಶಿರಾಲಿ ಜನತಾ ವಿದ್ಯಾಲಯದ ಆವರಣದಲ್ಲಿ ಮಂಗಳವಾರ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿದರು.</p>.<p>ಜನತಾ ವಿದ್ಯಾಲಯದ ಪ್ರಾಂಶುಪಾಲ ಎ.ಬಿ ರಾಮರಥ, ಸಮಾಜ ಸೇವಕ ಡಾ.ಆರ್.ವಿ ಸರಾಫ್, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು ಪ್ರಮುಖರು ಪಾಲ್ಗೊಂಡಿದ್ದರು.</p>.<p><strong>ಕಾರ್ಮಿಕ ಸಂಘಟನೆಗಳಿಂದ ಮಾನವ ಸರಪಳಿ:</strong> ನಗರದ ರಾಷ್ಟ್ರೀಯ ಹೆದ್ದಾರಿಯಲ್ಲೂ ವಿವಿಧ ಕಾರ್ಮಿಕ ಸಂಘಟನೆಗಳ ಸದಸ್ಯರು ಮಾನವ ಸರಪಳಿ ನಿರ್ಮಿಸಿ ಗಮನ ಸೆಳೆದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐ ಮುಖಂಡ ಸುಭಾಷ ಕೊಪ್ಪಿಕರ್, ‘ಕೋಮುವಾದಕ್ಕೆ ಪ್ರತಿಯಾಗಿ ಸಾಮರಸ್ಯವನ್ನು, ದ್ವೇಷಕ್ಕೆ ಪ್ರತಿಯಾಗಿ ಸ್ನೇಹವನ್ನು, ಕುತಂತ್ರಕ್ಕೆ ಪ್ರತಿಯಾಗಿ ಪ್ರಮಾಣಿಕತೆಯನ್ನು ಎತ್ತಿ ಹಿಡಿಯಬೇಕಾಗಿದೆ’ ಎಂದರು.</p>.<p>ಪ್ರೊ.ಆರ್.ಎಸ್ ನಾಯಕ, ಸಿಐಟಿಯು ಕಾರ್ಯದರ್ಶಿ ಗೀತಾ ನಾಯ್ಕ, ಪುಷ್ಪಾವತಿ ನಾಯ್ಕ, ಪಂಚಾಯ್ತಿ ನೌಕರರ ಸಂಘದ ಅಧ್ಯಕ್ಷ ಗಜೇಂದ್ರ ಶಿರಾಲಿ, ಗಿರಿಜಾ ಮೊಗೇರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>