ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈರುಳ್ಳಿಗೆ ಪ್ರೋತ್ಸಾಹ ಧನ: ಅವಧಿ ವಿಸ್ತರಣೆ

Last Updated 17 ಡಿಸೆಂಬರ್ 2018, 20:00 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಈರುಳ್ಳಿಗೆ ಸರ್ಕಾರ ಘೋಷಿಸಿರುವ ಪ್ರತಿ ಕ್ವಿಂಟಲ್‌ಗೆ ₹ 200 ಪ್ರೋತ್ಸಾಹ ಧನ ಪಡೆಯಲು, ರೈತರ ಹೆಸರು ನೋಂದಾಯಿಸುವ ಅವಧಿ ವಿಸ್ತರಿಸಲಾಗಿದೆ.

ಸೋಮವಾರ ಇಲ್ಲಿನ ಎಪಿಎಂಸಿಗೆ ಭೇಟಿ ನೀಡಿ ಈರುಳ್ಳಿ ಬೆಳೆಗಾರರ ಸಮಸ್ಯೆ ಆಲಿಸಿದ ಸಹಕಾರ ಸಚಿವ ಬಂಡೆಪ್ಪ‌ ಕಾಶೆಂಪುರ‌, ‘ಹೆಸರು ನೋಂದಾಯಿಸಲು ಸೋಮವಾರ ಕೊನೆಯ ದಿನವಾಗಿತ್ತು. ರೈತರು ಮನವಿ ಮಾಡಿರುವುದರಿಂದ ಇನ್ನೂ 15 ದಿನ ಅವಧಿ ವಿಸ್ತರಿಸಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT