‘ಕಾರ್ಖಾನೆಗಳಿಗೆ ಪಾಳು ಬಿದ್ದಿರುವ ಜಮೀನನ್ನು ಗುತ್ತಿಗೆ ನೀಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗಿದೆ. ಕಾಗದ ತಯಾರಿಕೆಗೆ ಅಗತ್ಯವಿರುವ ಮರಗಳನ್ನು ಬೆಳೆಸುವುದರಿಂದ ಮರ ಆಧಾರಿತ ಕಾರ್ಖಾನೆಗಳಿಗೂ ಅನುಕೂಲವಾಗಲಿದೆ. ಜೊತೆಗೆ, ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಜನರಿಗೆ ಉದ್ಯೋಗವೂ ದೊರೆಯಲಿದೆ’ ಎಂದು ಸಂಘದ ಅಧ್ಯಕ್ಷ ಪವನ್ ಅಗರ್ವಾಲ್ ಹೇಳಿದ್ದಾರೆ.