`32ನೇ ವಿಧಿ ಅನ್ವಯ ಈ ಅರ್ಜಿ ವಿಚಾರಣೆ ನಡೆಸಲು ನಮಗೆ ಅವಕಾಶ ಇಲ್ಲ. ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ಪರಿಹಾರ ಪಡೆಯಬಹುದು‘ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠ ತಿಳಿಸಿದೆ. ಬೆಜೊನ್ ಕುಮಾರ್ ಮಿಶ್ರಾ ಎನ್ನುವವರು ಈ ಬಗ್ಗೆ ಅರ್ಜಿ ಸಲ್ಲಿಸಿದ್ದರು. 500 ಖಾತೆದಾರರ ಪರ ಈ ಅರ್ಜಿ ಸಲ್ಲಿಸಿದ್ದಾಗಿ ಮಿಶ್ರಾ ನ್ಯಾಯಾಲಯಕ್ಕೆ ತಿಳಿಸಿದ್ದರು.